ಇಂದು (28-06-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ರಿಪ್ಪನಪೇಟೆಯಲ್ಲಿ ಜನ ಶಿಕ್ಷಣ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಹೊಲಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸನ್ಮಾನ ಸ್ವೀಕರಿಸಿ, ಮಾಸ್ಕ್ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಬಿ.ವೈ. ಅರುಣಾದೇವಿ ಯವರು, ತಾ.ಪಂ ಅಧ್ಯಕ್ಷರಾದ ವೀರೇಶ್ ಆಲವಳ್ಳಿ, ಗ್ರಾ.ಪಂ ಅಧ್ಯಕ್ಷರಾದ ಶಾರದಮ್ಮ, ಕೃಶ್ನೋಜಿ, ಮಧುಸೂದನ್, ಸರಸ್ವತಿ ಗಣಪತಿ, ಲೀಲಾಶಂಕರ್ ಮತ್ತಿತರರು ಉಪಸ್ಥಿತರಿದ್ದರು.
By Goutham K S, Sagara
Pingback: Reba Fleurantin
Pingback: read more here