ರಾಜ್ಯದಲ್ಲಿ #ಕೊರೊನ ಸೋಂಕಿತರ ಚಿಕಿತ್ಸೆಗೆ ಐಸಿಯು, ವೆಂಟಿಲೇಟರ್, ಹಾಸಿಗೆ ಹಾಗೂ ಔಷಧಿ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಬಡವರು, ವಲಸೆ ಕಾರ್ಮಿಕರಿಗೆ ಆಹಾರ ನೀಡಲಾಗುತ್ತಿದೆ.
ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ, ಸಾಗಣೆಗೆ ಅನುಕೂಲ ಹಾಗೂ ಮಾರುಕಟ್ಟೆ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಶ್ರೀ @BSYBJP ಅವರು ಹೇಳಿದ್ದಾರೆ.
ಮನೆಯಲ್ಲೇಇರಿ

Sisel Panayil Soman
COO – IndSamachaR
