ಇಂದು (29-06-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪನವರು ಅಧಿಕಾರಿಗಳೊಂದಿಗೆ ಸಾಗರದ ಈಜುಕೊಳಕ್ಕೆ ಭೇಟಿನೀಡಿ ಸ್ಥಳ ಪರಿಶೀಲನೆ ನೆಡೆಸಿದರು.
ಈ ಸಂದರ್ಭದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ ಸ್ವಾಮಿ, ವಿ.ಮಹೇಶ್, ಅರವಿಂದ್ ರಾಯ್ಕರ್, ವಿನಾಯಕ್ ರಾವ್, ಬಿ.ಟಿ.ರವೀಂದ್ರ, ಅಕ್ಷರ, ಆನಂದ್ ಜನ್ನೇಹಕ್ಲು, ಮತ್ತಿತರರು ಉಪಸ್ಥಿತರಿದ್ದರು.
By Goutham K S, Sagara
Pingback: lsm99.day
Pingback: situs togel 4d
Pingback: Study in Africa