ಇಂದು (21-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರದ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಪಡಿತರ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ವೈದ್ಯಾಧಿಕಾರಿಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ ಆಯುಕ್ತರು, ನರಗರಸಭೆ ಸದಸ್ಯರುಗಳು, ಟಿ.ಡಿ.ಮೇಘರಾಜ್ ರವರು, ಬಿ.ಟಿ. ರವೀಂದ್ರ,ಅರುಣ್ ಕುಗ್ವೆ,ಪಕ್ಷದ ವಿವಿಧ ಹಂತದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
By Goutham K S, Sagara
Pingback: sheaboter bodycreme
Pingback: jarisakti