ಇಂದು (27-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
APMC ಆವರಣದಲ್ಲಿ ಸಾಗರ ತಾಲ್ಲೂಕಿನಲ್ಲಿ ಲಾಕ್ ಡೌನ್ ನಿಂದ ತೊಂದರೆ ಅನುಭವಿಸುತ್ತಿರುವ ಪಡಿತರ ಚೀಟಿ ರಹಿತ 4 ಸಾವಿರಕ್ಕೂ ಹೆಚ್ಚು ಬಡ ಕುಟುಂಬಕ್ಕೆ, ನೋಡಲ್ ಅಧಿಕಾರಿಗಳ ಮೂಲಕ ಪಡಿತರ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು,ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಗರಸಭೆ ಆಯುಕ್ತರು, ಟಿ.ಡಿ.ಮೇಘರಾಜ್, ಗಣೇಶ್ ಪ್ರಸಾದ್,
ಲೋಕನಾಥ್ ಬಿಳಿಸಿರಿ, ತಾ.ಪಂ ದೇವೇಂದ್ರಪ್ಪ ಯಲಕುಂದ್ಲಿ, ಚೇತನ್ ರಾಜ್ ಕಣ್ಣೂರು, ಅಪಕೋಸ್ ಮತ್ತು ಮ್ಯಾಮ್ಕೋಸ್ ನವರು ಹಾಗೂ ಪಕ್ಷದ ವಿವಿಧ ಹಂತದ ಮುಖಂಡರು

By Goutham K S, Sagara
