Religion

ಹನುಮಾನ್ ಚಾಲೀಸಾ – ಕನ್ನಡ ಅನುವಾದ

ಶ್ರೀ ತುಲಸೀದಾಸ ವಿರಚಿತ “ಹನುಮಾನ್‌ ಚಾಲೀಸ” ಕನ್ನಡ ಅನುವಾದ

ಪಂಡಿತ್‌ ಶ್ರೀ ಜಿ ಜಯರಾಮ್‌ ಅವರಿಂದ

ಮೂಲ ಕೃಪೆ – ಶ್ರೀ ಬ್ರಹ್ಮ ಚೈತನ್ಯ ಶ್ರೀರಾಮ ಮಂದಿರ, ಎನ್‌ ಆರ್‌ ಬಡಾವಣೆ, ಚಿಂತಾಮಣಿ 563125 ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕ

 

ಪ್ರಾರ್ಥನಾ ಶ್ಲೋಕ

ಶ್ರೀಗುರುಚರಣ ಸರೋಜ ರಜದಿಂ |

ಮನದರ್ಪಣ ಸ್ವಚ್ಛ ಮಾಡುವೆನು |

ನಾಲ್ಕು ಪುರುಷಾರ್ಥವನೀವ |

ಶ್ರೀರಾಮ ಕೀರ್ತಿಯ ಬಣ್ಣಿಸಿ ಪಾಡುವೆನು ||

ಬುದ್ಧಿಹೀನನ ಮೊರೆಯನಾಲಿಸಿ |

ಪವನ ಕುಮಾರ ಸುಬುದ್ಧಿಯ ನೀಡು |

ಪಂಚಕ್ಲೇಶ ಷಡ್ವಿಕಾರಗಳನು |

ನಾಶಗೊಳಿಸಿ ಬಲಬುದ್ಧಿಯ ನೀಡು ||

 

ಹನುಮಾನ್‌ ಚಾಲೀಸ

ಜಯ ಹನುಮಾನ ಜ್ಞಾನಗುಣಸಾಗರ

ಜಯ ಕಪೀಶ ಮೂರ್ಲೋಕ ಪ್ರಭಾಕರ ||1||

ರಾಮದೂತ ಅತುಲಿತ ಬಲಧಾಮ

ಅಂಜನಿಪುತ್ರ ಪವನಸುತ ನಾಮ ||2||

ಮಹಾವೀರ ವಿಕ್ರಮ ಬಜರಂಗೀ

ಕುಮತಿ ನಿವಾರಕ ಸುಮತಿಯ ಸಂಗೀ ||3||

ಕಾಂಚನ ರಂಜತ ಸುಂದರ ವೇಷ

ಕರ್ಣಕುಂಡಲ ಗುಂಗುರುಕೇಶ ||4||

ವಜ್ರಗದಾಧರ ಧ್ವಜಕರಶೋಭಿತ

ಸುಂದರಭುಜ ಉಪವೀತ ಅಲಂಕೃತ ||5||

ಶಂಕರಕುವರ ಕೇಸರೀ ನಂದನ

ತೇಜಪ್ರತಾಪ ಮಹಾ ಜಗವಂದನ ||6||

ವಿದ್ಯಾವಾನ ಗುಣೀ ಅತಿ ಚತುರ

ರಾಮಕಾರ್ಯವೆಸಗೆ ಬಲು ಕಾತುರ ||7||

ಪ್ರಭುಕಥೆ ಕೇಳುತ ಮೈಮರೆವಾತ

ಮನವಿ ರಾಮ ಸೌಮಿತ್ರಿ ಸೀತ ||8||

ಸೂಕ್ಷ್ಮರೂಪವನು ಸೀತೆಗೆ ತೋರಿದೆ

ವಿಕಟರೂಪದಲಿ ಲಂಕೆಯ ದಹಿಸಿದೆ ||9||

ಭೀಮರೂಪದಲಿ ಅಸುರರ ಕೊಂದೆ

ರಾಮಚಂದ್ರನ ಕಾರ್ಯವೆಸಗಿದೆ ||10||

ಮೂಲಿಕೆ ತಂದು ಸೌಮಿತ್ರಿಯ ಪೊರೆದೆ

ರಾಮನ ಪ್ರೀತಿಯ ಅಪ್ಪುಗೆ ಪಡೆದೆ ||11||

ಭರತನಂತೆ ನೀನು ಪ್ರಿಯಸಹೋದರ

ಎನ್ನುತ ಹೊಗಳಿದ ಶ್ರೀರಘುವೀರ ||12||

ಸಹಸ್ರಮುಖವು ನಿನ್ನ ಸ್ತುತಿಸಿದೆ

ಎನ್ನುತ ಶ್ರೀಪತಿ ಆಲಿಂಗಿಸಿದ ||13||

ಸನಕಬ್ರಹ್ಮಾದಿ ಮುನಿವರೇಣ್ಯರು

ನಾರದ ಶಾರದೆ ಆದಿಶೇಷರು ||14||

ಯಮಕುಬೇರ ದಿಕ್ಪಾಲಕರೆಲ್ಲರು

ಕವಿಕೋವಿದರು ನಿನ್ನ ಸ್ತುತಿಸಿಹರು ||15||

ಸುಗ್ರೀವಗೆ ನೀ ಸಹಾಯ ಮಾಡಿದೆ

ರಾಮಸಖ್ಯದಿ ರಾಜ್ಯ ಕೊಡಿಸಿದೆ ||16||

ನಿನ್ನುಪದೇಶ ವಿಭೀಷಣ ಒಪ್ಪಿದ

ಲಂಕೇಶನಾದುದ ಜಗವೇ ಬಲ್ಲದು ||17||

ಮಧುರ ಹಣ್ಣೆಂದು ತಿಳಿದು ರವಿಯನು

ಪಿಡಿಯೆ ಹಾರಿದೆ ಸಹಸ್ರಯೋಜನ ||18||

ಪ್ರಭುಮುದ್ರಿಕೆಯನು ಧರಿಸಿ ಬಾಯಲಿ

ಶರಧಿ ಲಂಘನವು ಸೋಜಿಗವಲ್ಲ ||19||

ಎಷ್ಟೇ ಕಠಿಣ ಕಾರ್ಯವೇ ಇರಲಿ

ಅಷ್ಟೇ ಸುಲಭ ನಿನ್ನ ಕೃಪೆಯಿಂದಲಿ ||20||

ರಾಮನ ದ್ವಾರಪಾಲಕ ನೀನು

ನಿನ್ನಾಜ್ಞೆ ವಿನಾ ಒಳ ಬರಲಾರೆನು ||21||

ಸುಖವೆಲ್ಲ ನಿನಗೆ ಶರಣಾಗಿ ಇರಲು

ಭಯವೇಕೆ ಎಮಗೆ ನೀ ರಕ್ಷಿಸಲು ||22||

ನಿನ್ನ ತೇಜ ನಿನ್ನಂದಲೆ ಶಮನ

ನಿನ್ನ ಘರ್ಜನೆಗೆ ತ್ರಿಲೋಕ ಕಂಪನ ||23||

ಮಹಾವೀರ ನಿನ್ನ ನಾಮವ ಕೇಳಲು

ಸನಿಹಕೆ ಬರದು ಭೂತಪ್ರೇತಗಳು ||24||

ಹನುಮ ನಿನ್ನನು ಸದಾ ಭಜಿಸಲು

ನಾಶವಾಗುವುವು ರೋಗರುಜಗಳು ||25||

ಹನುಮನ ಧ್ಯಾನಿಸೆ ತ್ರಿಕರಣದಿಂದ

ಕಷ್ಟಕಾರ್ಪಣ್ಯವು ದೂರಾಗುವುದು ||26||

ತಪಸ್ವೀರಾಮನ ಕಾರ್ಯಗಳೆಲ್ಲವ

ಯಶಸ್ಸಿನಿಂದ ಸಫಲಗೊಳಿಸಿದವ ||27||

ನೆರವೇರಿಸುತಲಿ ಭಕ್ತರಾಭೀಷ್ಟವ

ಅಮಿತ ಫಲವನು ನೀ ಕರುಣಿಸುವೆ ||28||

ನಾಲ್ಕು ಯುಗಗಳಲೂ ಪ್ರತಾಪ ನಿನ್ನದೆ

ನಿನ್ನಯ ಪ್ರಭೆಯ ಲೋಕ ಬೆಳಗಿದೆ ||27||

ಸಾಧುಸಂತರನು ಪೊರೆದು ಸಲಹಿದೆ

ಅಸುರರ ಕೊಂದು ರಾಮಪ್ರಿಯನಾದೆ ||20||

ಅಷ್ಟಸಿದ್ಧಿ ನವನಿಧಿಯ ಕೊಡುವವ

ಜಾನಕಿ ಮಾತೆಯಿಂ ವರವ ಪಡೆದವ ||31||

ನಿನ್ನಲಿ ಇರಲು ರಾಮರಸಾಯನ

ಸದಾ ರಘುಪತಿಯ ದಾಸನು ನೀನು ||32||

ನಿನ್ನ ಭಜಿಸಿದವ ರಾಮನ ಪಡೆವ

ಜನ್ಮಜನ್ಮದ ದುಃಖವ ಮರೆವ ||33||

ಜೀವಿಸಿರಲು ಹರಿಭಕ್ತನೆನಿಸುವ

ಅಂತ್ಯಸಮಯದಿ ರಾಮನ ಸೇರುವ ||34||

ಅನ್ಯದೇವರನು ಭಜಿಸದಿದ್ದರು

ಹನುಮನ ಸೇವಿಸೆ ಸುಖವ ಪಡೆವರು ||35||

ವೀರ ಹನುಮನ ಭಜಿಸಲು ಭಕ್ತರು

ವ್ಯಾಧಿ ಸಂಕಟದಿ ಮುಕ್ತಿ ಪಡೆವರು ||36||

ಜಯ ಜಯ ಜಯ ಹನುಮಾನ ಗೋಸಾಯಿ

ಗುರುವಿನಂದದಿ ಕೃಪೆ ಇದು ಸಾಯಿ ||37||

ನೂರು ಬಾರಿ ಇದ ಪಠಣ ಮಾಡಿದವ

ಬಂಧನ ಕಳಚುತ ನಿಜ ಸುಖ ಪಡೆವ ||38||

ಯಾರು ಪಠಿಸುವರೊ ಹನುಮ ಚಾಲೀಸ

ಸಿದ್ಧಿ ಪಡೆಯುವರು ಸಾಕ್ಷಿ ಗೌರೀಶ ||39||

ತುಲಸೀದಾಸ ಸದಾ ಹರಿಭಕ್ತ

ವಾಸಿಸು ಎನ್ನ ಹೃದಯದಿ ನಾಥ ||40||

ಪರಮ ಭಕ್ತ ಶ್ರೀ ತುಲಸೀದಾಸರ

ಚರಣಕೆ ವಂದಿಪೆ ನಿತ್ಯ ನಿರಂತರ ||41||

ಮಂಗಳ ಶ್ಲೋಕ

ಪವನ ತನಯ ಸಂಕಟಹರಣ ಮಂಗಳಮೂರುತಿ ರೂಪ

ರಾಮ ಸೌಮಿತ್ರಿ ಸೀತಾ ಸಹಿತ ನೆಲೆಸು ಹೃದಯದಿ ಸುರಭೂಪ ||42||

*****

ಹನುಮ ದಯೆಯಿಂ ಅತನ ಚರಿತೆಯ

ಕನ್ನಡ ಭಾಷೆಗೆ ಬರೆದಂತಾಯ್ತು ||43||

ಇಂತು ಚೈತನ್ಯವ ನೀಡಿದ ಪ್ರಭುವನು

ಚೈತನ್ಯದಾಸ ಭಕ್ತಿಲಿ ನಮಿಪನು ||44||

||ಓಂ ಶಾಂತಿಃ ಶಾಂತಿಃ ಶಾಂತಿಃ||

35 Comments

35 Comments

  1. Pingback: Buy Focalin Online

  2. Pingback: 안전바카라

  3. Pingback: CBD Oil Capsules

  4. Pingback: dang ky 188bet

  5. Pingback: immediate edge review

  6. Pingback: bitcoin era

  7. Pingback: copy heuer link

  8. Pingback: https://maxiextermination.com/pest-control-sullivan-nh/

  9. Pingback: Regression testing

  10. Pingback: 안전놀이터

  11. Pingback: Digital Transformation Solutions

  12. Pingback: Og Kush

  13. Pingback: Handyman

  14. Pingback: canlı bahis siteleri

  15. Pingback: pengluaran sgp

  16. Pingback: Glass Repair

  17. Pingback: 메이저사이트

  18. Pingback: it danışmanlık

  19. Pingback: Plymouth workers call in sick more than any other UK city

  20. Pingback: review

  21. Pingback: blue meanie cubensis, b+ cubensis grow,

  22. Pingback: สล็อตวอเลท ไม่มีขั้นต่ำ

  23. Pingback: sbobet

  24. Pingback: shroom chocolate

  25. Pingback: CBD for Arthritis

  26. Pingback: Key Wall Safe

  27. Pingback: best psilocybin spores online​

  28. Pingback: look at this site

  29. Pingback: buy benelli guns

  30. Pingback: danabol ds

  31. Pingback: Benelli shotguns

  32. Pingback: 토렌트 다운

  33. Pingback: try here

  34. Pingback: https://www.buoyhealth.com/blog/health/phenq-reviews

  35. Pingback: best site

Leave a Reply

Your email address will not be published.

20 + 1 =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App
To Top
WhatsApp WhatsApp us